alex Certify ಎಪಿಎಂಸಿ ವರ್ತಕರಿಗೆ ‘ಸಿಹಿ’ ಸುದ್ದಿ ನೀಡಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಪಿಎಂಸಿ ವರ್ತಕರಿಗೆ ‘ಸಿಹಿ’ ಸುದ್ದಿ ನೀಡಿದ ಸರ್ಕಾರ

ಇತ್ತೀಚೆಗಷ್ಟೇ ಎಪಿಎಂಸಿ ನಿಯಮಾವಳಿಗಳಲ್ಲಿ ಬದಲಾವಣೆ ತಂದಿದ್ದ ರಾಜ್ಯ ಸರ್ಕಾರ, ಇದೀಗ ಎಪಿಎಂಸಿ ಪ್ರಾಂಗಣದಲ್ಲಿ ವಹಿವಾಟು ನಡೆಸುವ ವರ್ತಕರಿಗೆ ಸಿಹಿಸುದ್ದಿ ನೀಡಿದೆ.

ಎಪಿಎಂಸಿ ಮಾರುಕಟ್ಟೆ ಶುಲ್ಕವನ್ನು ಶೇಕಡ 1.5 ರಿಂದ ಶೇಕಡ 1ಕ್ಕೆ ಇಳಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ, ಇದರಿಂದಾಗಿ ವರ್ತಕರಿಗೆ ಅನುಕೂಲವಾಗಲಿದೆ.

ಎಪಿಎಂಸಿ ಪ್ರಾಂಗಣ ಹೊರತುಪಡಿಸಿ ಹೊರಭಾಗದಲ್ಲಿ ನಡೆಸುವ ವ್ಯಾಪಾರಕ್ಕೆ ಯಾವುದೇ ಮಾರುಕಟ್ಟೆ ಶುಲ್ಕವಿರಲಿಲ್ಲ. ಇದರಿಂದ ಎಪಿಎಂಸಿ ವರ್ತಕರಿಗೆ ಸಮಾನ ಅವಕಾಶ ತಪ್ಪಿದಂತಾಗಿತ್ತು. ಹೀಗಾಗಿ ರಾಜ್ಯ ಸರ್ಕಾರ ಇದೀಗ ಮಾರುಕಟ್ಟೆ ಶುಲ್ಕದಲ್ಲಿ ಇಳಿಕೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...