alex Certify ಕಚೇರಿಯಲ್ಲಿಯೇ ತಹಶೀಲ್ದಾರ್ ಗೆ ಬೆಂಕಿ ಹಚ್ಚಿ ಕೊಲ್ಲಲು ಮುಂದಾದ ತಂದೆ – ಮಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಚೇರಿಯಲ್ಲಿಯೇ ತಹಶೀಲ್ದಾರ್ ಗೆ ಬೆಂಕಿ ಹಚ್ಚಿ ಕೊಲ್ಲಲು ಮುಂದಾದ ತಂದೆ – ಮಗ

ಬಾಗಲಕೋಟೆ; ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಂದೆ – ಮಗ ಕಚೇರಿಯಲ್ಲಿಯೇ ತಹಶೀಲ್ದಾರ್ ರನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ.

ತಮ್ಮ ಹೆಸರಿಗೆ ಆಸ್ತಿ ಪತ್ರ ಮಾಡದ ಹಿನ್ನೆಲೆಯಲ್ಲಿ ಗ್ರೇಡ್ 2 ತಹಶೀಲ್ದಾರ್ ಮೇಲೆ ಸಹೋದರರು ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದಾರೆ. ಜಮಖಂಡಿ ನಗರ ತಹಶೀಲ್ದಾರ್ ಕಚೆರಿಯಲ್ಲಿ ಈ ಘಟನೆ ಸಂಭವಿಸಿದೆ.

ಮನೆ ಜವಾಬ್ದಾರಿ ನೋಡಿಕೊಳ್ಳುವ ಪತ್ನಿಗೆ ʼವೇತನʼ ನೀಡಲು ಆದೇಶಿಸಿದ ನ್ಯಾಯಾಲಯ

ಲಕ್ಷ್ಮಣ ಕಿತ್ತೂರು ಹಾಗೂ ಅವರ ಪುತ್ರ ಬಸವರಾಜ ಕಿತ್ತೂರು ಆರೋಪಿಗಳು. ಗ್ರೇಡ್ 2 ತಹಶೀಲ್ದಾರ್ ನಾಗಪ್ಪ ಬಿರಡಿ ಮೇಲೆ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನ ನಡೆಸಿದ್ದಾರೆ. ತಕ್ಷಣ ತಹಶೀಲ್ದಾರ್ ಕಚೇರಿಯಿಂದ ಹೊರಗೋಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಆರೋಪಿ ತಂದೆ – ಮಗನನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...