alex Certify ಕರ್ನಾಟಕ ಬಂದ್ ಕೈಬಿಟ್ಟು ಚರ್ಚೆಗೆ ಬನ್ನಿ: ಸಿಎಂ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಬಂದ್ ಕೈಬಿಟ್ಟು ಚರ್ಚೆಗೆ ಬನ್ನಿ: ಸಿಎಂ ಮನವಿ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಬಲವಂತದ ಬಂದ್ ಸರಿಯಲ್ಲ. ಬಲವಂತವಾಗಿ ಬಂದ್ ಗೆ ಮುಂದಾದರೆ ಅಂತವರ ವಿರುದ್ಧ ಕಾನೂನು ಕ್ರಮ ಅನಿವಾರ್ಯ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಯಾರೂ ಕೂಡ ಬಲವಂತದ ಬಂದ್ ಗೆ ಕರೆ ನೀಡುವಂತಿಲ್ಲ. ಈಗಾಗಲೇ ಕೆಲವರು ಪ್ರತಿಭಟನೆ ನಡೆಸಿ ಪ್ರತಿಕೃತಿ ದಹಿಸುತ್ತಿದ್ದಾರೆ. ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೆ ಅಭ್ಯಂತರವಿಲ್ಲ. ಆದರೆ ಅನಗತ್ಯ ಹೋರಾಟ ಸರಿಯಲ್ಲ ಎಂದರು.

ರಾಜ್ಯ ಸರ್ಕಾರ ಯಾವುದೇ ಜಾತಿ, ಭಾಷೇ ಕುರಿತು ತಾರತಮ್ಯ ಮಾಡಿಲ್ಲ. ಕನ್ನಡದ ಅಭಿವೃದ್ಧಿಗೆ, ಕನ್ನಡಿಗರ ಅಭಿವೃದ್ಧಿಗೂ ಸಾಕಷ್ಟು ಯೋಜನೆ ರೂಪಿಸಲಾಗಿದೆ. ಕನ್ನಡಪರ ಸಂಘಟನೆಗಳಿಗೆ ಈಗಲೂ ಮನವಿ ಮಾಡುತ್ತಿದ್ದೇನೆ ಕರ್ನಾಟಕ ಬಂದ್ ಕೈಬಿಟ್ಟು ಚರ್ಚೆಗೆ ಬನ್ನಿ ಎಂದು ವಿನಂತಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Najít kočku: vrcholový test pozornosti на Kde se skrývá autíčko: jen ti nejpozornější ho najdou Vynikající jemné Jak najít měsíc v koláčcích za 7 sekund: výzva