alex Certify ಕಲಿಯುಗದ ಕರ್ಣನ 2ನೇ ಪುಣ್ಯಸ್ಮರಣೆ: ಅಂಬಿ ಗುಡಿ ಲೋಕಾರ್ಪಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಿಯುಗದ ಕರ್ಣನ 2ನೇ ಪುಣ್ಯಸ್ಮರಣೆ: ಅಂಬಿ ಗುಡಿ ಲೋಕಾರ್ಪಣೆ

ಮಂಡ್ಯ: ಇಂದು ರೆಬಲ್ ಸ್ಟಾರ್ ದಿ.ಅಂಬರೀಶ್ ಅವರ 2ನೇ ವರ್ಷದ ಪುಣ್ಯಸ್ಮರಣೆ. ಈ ಹಿನ್ನೆಲೆಯಲ್ಲಿ ಅಂಬಿ ಸಮಾಧಿ ಬಳಿ ತೆರಳಿದ ಪತ್ನಿ ಸುಮಲತಾ ಹಾಗೂ ಪುತ್ರ ಅಭಿಷೇಕ್, ಪೂಜೆ ಸಲ್ಲಿಸಿದರು.

ಅಂಬಿ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ಚಿತ್ರರಂಗದ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಅಂಬರೀಶ್ ಸಮಾದಿಗೆ ಪುಷ್ಪ ನಮನ ಸಲ್ಲಿಸಿದರು.

ಇನ್ನು ಅಂಬರೀಶ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮಂಡ್ಯದ ಮದ್ದೂರು ತಾಲೂಕಿನ ಹೊಟ್ಟೆಗೌಡನ ದೊಡ್ಡಿಯಲ್ಲಿ ಅಂಬರೀಶ್ ಗಾಗಿ ಅಭಿಮಾನಿಗಳು ಗುಡಿ ನಿರ್ಮಿಸಿದ್ದು, ಇಂದು ಈ ಗುಡಿ ಲೋಕಾರ್ಪಣೆಗೊಳ್ಳಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...