alex Certify ಕುಟುಂಬದ ರಕ್ಷಣೆಗಾಗಿ ಚಿರತೆಯೊಂದಿಗೆ ಸೆಣಸಾಡಿದ್ದ ಸಾಹಸಿ: ಕೆಪಿಸಿಸಿ ಅಧ್ಯಕ್ಷರಿಂದ ನಗದು ಕಾಣಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಟುಂಬದ ರಕ್ಷಣೆಗಾಗಿ ಚಿರತೆಯೊಂದಿಗೆ ಸೆಣಸಾಡಿದ್ದ ಸಾಹಸಿ: ಕೆಪಿಸಿಸಿ ಅಧ್ಯಕ್ಷರಿಂದ ನಗದು ಕಾಣಿಕೆ

ವ್ಯಕ್ತಿಯೊಬ್ಬರು ಪತ್ನಿ ಹಾಗೂ ಪುತ್ರರೊಂದಿಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಎದೆಗುಂದದೆ ಅದರೊಂದಿಗೆ ಸೆಣಸಾಡಿ ಚಿರತೆಯನ್ನು ಕೊಂದಿದ್ದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬೆಂಡೆಕೆರೆ ತಾಂಡದ ಬಳಿ ನಡೆದಿತ್ತು.

ಫೆಬ್ರವರಿ 22 ರ ಮಧ್ಯಾಹ್ನ ರಾಜಗೋಪಾಲ್ ಕುಟುಂಬದೊಂದಿಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಕುಟುಂಬದ ರಕ್ಷಣೆಗಾಗಿ ರಾಜಗೋಪಾಲ್ ಅವರು ತೋರಿದ ಸಾಹಸಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿತ್ತು.

BIG NEWS: ಆರ್ಥಿಕ ಸಂಕಷ್ಟದ ನಡುವೆಯೂ ದುಬಾರಿ ಕಾರು ಖರೀದಿಗೆ ರಾಜ್ಯ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಹಸ ತೋರಿದ ರಾಜಗೋಪಾಲ್ ಅವರಿಗೆ 25000 ಸಾವಿರ ರೂಪಾಯಿ ಬಹುಮಾನ ನೀಡಿದ್ದು, ಹಾಸನ ಜಿಲ್ಲಾ ಕಾಂಗ್ರೆಸ್ ಮುಖಂಡರು ಅದನ್ನು ರಾಜಗೋಪಾಲ್ ಅವರಿಗೆ ಹಸ್ತಾಂತರಿಸಿ ಸನ್ಮಾನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...