alex Certify ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ: ಕೆ.ಎಸ್. ಈಶ್ವರಪ್ಪ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ: ಕೆ.ಎಸ್. ಈಶ್ವರಪ್ಪ ತಿರುಗೇಟು

ಶಿವಮೊಗ್ಗ: ರಾಮ ಮಂದಿರ ದೇಣಿಗೆ ಸಂಗ್ರಹ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ. ರಾಮ ಮಂದಿರಕ್ಕಾಗಿ ಇಡೀ ದೇಶದ ಜನರು ದೇಣಿಗೆ ನೀಡುತ್ತಿದ್ದಾರೆ. ಹಣ ದುರುಪಯೋಗವಾಗಿಲ್ಲ ಇವರಿಗೆ ಮಾತ್ರ ಹಣ ದುರುಪಯೋಗವಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಮಾಜಿ ಸಿಎಂ ಗಳಾದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯನವರಿಗೆ ತಲೆ ಕೆಟ್ಟಿದೆ. ಈಗಾಗಲೇ ಜೆಡಿಎಸ್ ಪಕ್ಷ ನೆಲಕಚ್ಚಿದೆ. ಹೀಗೆಯೇ ಮುಂದುವರಿದರೆ ಮುಸ್ಲಿಂ ಮತಗಳು ಕೂಡ ಬೀಳಲ್ಲ ಎಂದರು.

ಶ್ರೀಸಾಮಾನ್ಯರಿಗೆ ಮತ್ತೊಂದು ಶಾಕ್: ಗಗನಕ್ಕೇರುತ್ತಿದೆ ʼರೋಗ ನಿರೋಧಕʼ ಶಕ್ತಿ ಹೆಚ್ಚಿಸುವ ಅರಿಶಿನದ ಬೆಲೆ

ಇನ್ನು ಸಿದ್ದರಾಮಯ್ಯ ರಾಮ ಮಂದಿರ ಬೇರೆಡೆ ನಿರ್ಮಿಸಿದರೆ ದೇಣಿಗೆ ನೀಡುತ್ತಿದ್ದೆ ಎಂದು ಹೇಳಿದ್ದಾರೆ. ಓರ್ವ ವಕೀಲರಾಗಿ ಇಂಥಹ ಮಾತುಗಳನ್ನು ಆಡುವುದು ಸರಿಯಲ್ಲ ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...