alex Certify ಕೃಷಿ ಭೂಮಿ ಖರೀದಿಸಲು ಬಯಸುವವರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಭೂಮಿ ಖರೀದಿಸಲು ಬಯಸುವವರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಕೃಷಿ ಭೂಮಿ ಖರೀದಿಸುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಲು ಅನುವಾಗುವಂತೆ ಕಾಯ್ದೆಯಲ್ಲಿ ಬದಲಾವಣೆ ಮಾಡಲಾಗಿದೆ.

ಕಂದಾಯ ಸಚಿವ ಆರ್. ಅಶೋಕ್ ಇಂದು ಈ ವಿಷಯ ತಿಳಿಸಿದ್ದು, ಈವರೆಗೆ ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸಲು ಹಲವು ತೊಡಕುಗಳಿತ್ತು. ಇದೀಗ ಕಾಯ್ದೆಯಲ್ಲಿ ಬದಲಾವಣೆ ಮಾಡಿರುವ ಕಾರಣ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಬಹುದಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ ಕೃಷಿ ಭೂಮಿ ಖರೀದಿಸಲು ಯಾವುದೇ ಆದಾಯದ ಲಿಮಿಟ್ ಇಲ್ಲವೆಂದು ತಿಳಿಸಲಾಗಿದ್ದು, ಹೀಗಾಗಿ ಕೃಷಿಯಲ್ಲಿ ಆಸಕ್ತಿ ಹೊಂದಿರುವ ವ್ಯಕ್ತಿಗಳು ಯಾವುದೇ ತೊಡಕಿಲ್ಲದೆ ಕೃಷಿ ಭೂಮಿಯನ್ನು ಖರೀದಿಸಬಹುದಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...