alex Certify ಕೊರೊನಾ ಕುರಿತ ಜನರ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ: ಡಾ.ರಾಜು ಹೇಳಿದ್ದೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಕುರಿತ ಜನರ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ: ಡಾ.ರಾಜು ಹೇಳಿದ್ದೇನು….?

ಬೆಂಗಳೂರು: ಕೋವಿಡ್ ವೈರಸ್ ಬಗ್ಗೆ ಜಾಗೃತಿ ಮೂಡಿಸಿ, ಜನರಲ್ಲಿ ಧೈರ್ಯ ತುಂಬುತ್ತಿರುವ ಡಾ.ರಾಜು, ಕೊರೊನಾ ಸೋಂಕಿನ ಬಗ್ಗೆ ಜನರ ಪ್ರಶ್ನೆಗೆ ಉತ್ತರವಾಗಿ ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಜನರು ತಿಳಿದುಕೊಳ್ಳಲೇಬೇಕಾದ ಹಲವು ಮಹತ್ವದ ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೊರೊನಾ ಸೋಂಕಿನ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದಿರುವ ಡಾ.ರಾಜು, ಈ ವಿಡಿಯೋದಲ್ಲಿ ಇಮ್ಯುನಿಟಿ ಕುರಿತು ಜನರಿಗಿರುವ ಹಲವು ಅನುಮಾನಗಳನ್ನು ದೂರ ಮಾಡಿದ್ದಾರೆ. ಇಮ್ಯುನಿಟಿ ಬೂಸ್ಟರ್ ಎಂದರೇನು? ಇಮ್ಯೂನಿಟಿಯನ್ನು ಹೇಗೆ ನಾವು ಹೆಚ್ಚಿಸಿಕೊಳ್ಳಬಹುದು? ಅದಕ್ಕಾಗಿ ನಾವು ಮಾಡಬೇಕಾದ ಕೆಲಸವೇನು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ವಿಡಿಯೋದಲ್ಲಿ ತಿಳಿಸಿದ್ದಾರೆ. ವಿಡಿಯೋವನ್ನು ನೀವೂ ನೋಡಿ, ನಿಮ್ಮ ಅಭಿಪ್ರಾಯಗಳನ್ನು ತಿಳಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...