alex Certify ಕೊರೊನಾ ಪಾಸಿಟಿವ್ ಎಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಪಾಸಿಟಿವ್ ಎಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Kano: 12-year-old dies in open water - Daily Post Nigeria

ಮೈಸೂರು: ಕೊರೊನಾ ಸೋಂಕಿಗೆ ಭಯಗೊಂಡು ಸಾವಿಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಭಯಗೊಂಡ ಮತ್ತೋರ್ವ ವ್ಯಕ್ತಿ ಕೆರೆಗೆ ಹಾರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸಿದ್ಧಾರ್ಥ್ ಬಡಾವಣೆಯ ಶಿವನಂಜೇಗೌಡ (65) ಆತ್ಮಹತ್ಯೆಗೆ ಶರಣಾದವರು. ಜ್ವರದಿದ ಬಳಲುತ್ತಿದ್ದ ಶಿವನಂಜೇಗೌಡ ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ವರದಿಯಲ್ಲಿ ಪಾಸಿಟಿವ್ ಬಂದಿದೆ. ತನಗೆ ಕೊರೊನಾ ಸೋಂಕು ದೃಢಪಟ್ಟಿದ್ದಕ್ಕೆ ಹೆದರಿ ವರುಣಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊರೋನಾದಿಂದ ಒಂದೇ ಕುಟುಂಬದ ಮೂವರ ಸಾವು

ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...