alex Certify ಕೊರೊನಾ 2ನೇ ಅಲೆ: ಜನರ ಸಾವಿಗೆ ಕೇಂದ್ರ ಹಾಗೂ ರಾಜ್ಯದ ಸೋಂಕಿತ ಸರ್ಕಾರಗಳೇ ಕಾರಣ; ಕಾಂಗ್ರೆಸ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ 2ನೇ ಅಲೆ: ಜನರ ಸಾವಿಗೆ ಕೇಂದ್ರ ಹಾಗೂ ರಾಜ್ಯದ ಸೋಂಕಿತ ಸರ್ಕಾರಗಳೇ ಕಾರಣ; ಕಾಂಗ್ರೆಸ್ ಕಿಡಿ

ಬೆಂಗಳೂರು: ಕಳೆದ ಒಂದು ವರ್ಷದಿಂದ ಕೊರೊನಾ ಸೋಂಕು ಕಾಡುತ್ತಿದೆ. ವರ್ಷ ಕಳೆದರೂ ವೈದ್ಯಕೀಯ ಕ್ಷೇತ್ರದಲ್ಲಿ ಯಾವುದೇ ಬೆಳವಣಿಗೆ, ಅಗತ್ಯ ಸಿದ್ಧತೆ ಇಲ್ಲದ್ದು ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ, ವೈಫಲ್ಯವಲ್ಲದೆ ಇನ್ನೇನು?ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಒಂದು ವರ್ಷದಲ್ಲಿ ವೈದ್ಯಕೀಯ ಕ್ಷೇತ್ರವನ್ನು ಸನ್ನದ್ಧ ಸ್ಥಿತಿಗೆ ತರದ ಕೇಂದ್ರ ಹಾಗೂ ರಾಜ್ಯದ ಸೋಂಕಿತ ಸರ್ಕಾರಗಳೇ ಜನರ ಸಾವಿಗೆ ಹೊಣೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿಕಾರಿದೆ.

8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ; ಏ.20ರಂದು ಟಫ್ ರೂಲ್ಸ್ ಬಗ್ಗೆ ನಿರ್ಧಾರ

ಲಾಕ್ ಡೌನ್ ಬಗ್ಗೆ ಸರ್ಕಾರ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ದ್ವಂದ್ವ ಹೇಳಿಕೆಗಳನ್ನು ನೀಡದೆ ಸ್ಪಷ್ಟ ಸಂದೇಶವನ್ನು ರಾಜ್ಯಕ್ಕೆ ನೀಡಬೇಕು. ಲಾಕ್‌ಡೌನ್ ಕರೊನಗಿಂತಲೂ ಭೀಕರವಾದುದು ಎನ್ನುವ ಕಹಿಸತ್ಯ ಹಿಂದಿನ ಲಾಕ್ ಡೌನ್ ಅನುಭವದಿಂದ ತಿಳಿದಿದೆ. ವಲಸೆ ಕಾರ್ಮಿಕರಿಂದ ಹಿಡಿದು ಕೈಗಾರಿಕೆಗಳು, ಕಂಪೆನಿಗಳವರೆಗೆ ಲಾಕ್‌ಡೌನ್‌ಗೆ ಒಗ್ಗುವುದು ಕಷ್ಟಕರವಾಗಲಿದೆ ಎಂದು ಹೇಳಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší