alex Certify ಗುತ್ತಿಗೆ ವೈದ್ಯರಿಗೆ ಭರ್ಜರಿ ಗುಡ್ ನ್ಯೂಸ್: ಇಂದು ಈಡೇರುತ್ತಿದೆ ಬಹುದಿನಗಳ ಬೇಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುತ್ತಿಗೆ ವೈದ್ಯರಿಗೆ ಭರ್ಜರಿ ಗುಡ್ ನ್ಯೂಸ್: ಇಂದು ಈಡೇರುತ್ತಿದೆ ಬಹುದಿನಗಳ ಬೇಡಿಕೆ

ಗುತ್ತಿಗೆ ವೈದ್ಯರ ಬಹುದಿನದ ಬೇಡಿಕೆಯೊಂದು ಕೊನೆಗೂ ಈಡೇರುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ಸೇವೆಯನ್ನು ಕಾಯಂಗೊಳಿಸಲು ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ಆದೇಶ ಹೊರಬೀಳಲಿದೆ ಎಂದು ತಿಳಿದುಬಂದಿದೆ.

ಆರೋಗ್ಯ ಸಚಿವ ಬಿ. ಶ್ರೀರಾಮುಲು ಈ ಮಾಹಿತಿ ನೀಡಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಆದೇಶ ಹೊರಡಿಸಿದ ಬಳಿಕ ಮುಂದಿನ ಒಂದು ತಿಂಗಳಲ್ಲಿ ಎಲ್ಲರನ್ನೂ ಕಾಯಂ ಮಾಡುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...