alex Certify ಡ್ರಗ್ಸ್ ಮಾಫಿಯಾ ವಿರುದ್ಧ ದೇಶದಲ್ಲೇ ಮೊದಲ ಬಾರಿಗೆ ಬಿಗಿಯಾದ ಕ್ರಮ: ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಮಾಫಿಯಾ ವಿರುದ್ಧ ದೇಶದಲ್ಲೇ ಮೊದಲ ಬಾರಿಗೆ ಬಿಗಿಯಾದ ಕ್ರಮ: ಸಿಎಂ ಯಡಿಯೂರಪ್ಪ

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಡ್ರಗ್ಸ್ ಜಾಲದ ವಿರುದ್ಧ ಬಿಗಿಯಾದ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, ಯುವಕರನ್ನು  ಬಲಿ ಪಡೆಯುತ್ತಿರುವ ಈ ಡ್ರಗ್ಸ್ ಮಾಫಿಯಾವನ್ನ್ನು ಮಟ್ಟಹಾಕಲೇ ಬೇಕಾಗಿದೆ. ಪ್ರಕರಣದಲ್ಲಿ ಭಾಗಿಯಾದವರು ಯಾರೇ ಆಗಿರಲಿ ಅವರನ್ನು ಬಿಡುವ ಪ್ರಶ್ನೆ ಇಲ್ಲ ಎಂದರು.

ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾವುದೇ ಒತ್ತಡಕ್ಕೂ ಸರ್ಕಾರವಾಗಲಿ, ಅಧಿಕಾರಿಗಳಾಗಲಿ ಮಣಿಯುವುದಿಲ್ಲ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: