alex Certify ತಡರಾತ್ರಿ ಕರೆ ಮಾಡಿ ಸಂಸದ ಅನಂತಕುಮಾರ್ ಅವರಿಗೆ ಜೀವ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಕರೆ ಮಾಡಿ ಸಂಸದ ಅನಂತಕುಮಾರ್ ಅವರಿಗೆ ಜೀವ ಬೆದರಿಕೆ

ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ವ್ಯಕ್ತಿಯೊಬ್ಬ ಸೋಮವಾರ ತಡರಾತ್ರಿ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಸುಮಾರು 2 ಗಂಟೆ ಸುಮಾರಿಗೆ ಅನಂತಕುಮಾರ್ ಹೆಗಡೆ ಅವರ ನಿವಾಸದ ಸ್ಥಿರ ದೂರವಾಣಿಗೆ ಕರೆ ಮಾಡಿದ ಈ ವ್ಯಕ್ತಿ, ಕರೆ ಸ್ವೀಕರಿಸಿದ ಅನಂತಕುಮಾರ್ ಅವರಿಗೆ ಉರ್ದು ಮಿಶ್ರಿತ ಹಿಂದಿ ಭಾಷೆಯಲ್ಲಿ ಜೀವ ಬೆದರಿಕೆ ಒಡ್ಡಿದ್ದಾನೆಂದು ಹೇಳಲಾಗಿದೆ.

ಕೊರೊನಾ 2ನೇ ಅಲೆ: ನಿರ್ಣಾಯಕವಾಗಲಿದೆ ಮುಂದಿನ ನಾಲ್ಕು ವಾರ

ಇದೀಗ ಅನಂತಕುಮಾರ್ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...