alex Certify ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಶಾಸಕ ರಾಮದಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಶಾಸಕ ರಾಮದಾಸ್

ಮೈಸೂರು: ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆ.ಆರ್.ಕ್ಷೇತ್ರದ ಶಾಸಕರಾಗಿರುವ ರಾಮದಾಸ್ ಕಳೆದ ಎರಡು ದಿನಗಳಿಂದ ಮೈಸೂರು ದಸರಾ ಕಾರ್ಯಕ್ರಗಳಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ಇದೀಗ ಅನಾರೋಗ್ಯಕ್ಕೀಡಾಗಿದ್ದು, ಅವರಿಗೆ ಉಸಿರಾಟದ ಸಮಸ್ಯೆಯುಂಟಾಗಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ರಾಮದಾಸ್ ಅವರು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮದಾಸ್ ಅವರಿಗೆ ಕೊವಿಡ್ ಸೇರಿದಂತೆ ಹಲವು ಟೆಸ್ಟ್ ಗಳನ್ನು ಮಾಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...