alex Certify ತೃತೀಯ ಲಿಂಗಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೃತೀಯ ಲಿಂಗಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ತೃತೀಯ ಲಿಂಗಿಗಳು ಸರ್ಕಾರಗಳಿಂದ ನಿರ್ಲಕ್ಷಕ್ಕೆ ಒಳಗಾಗುತ್ತಲೇ ಬಂದಿದ್ದಾರೆ. ಇದೀಗ ರಾಜ್ಯ ಸರ್ಕಾರ ಅವರಿಗೆ ಸಿಹಿ ಸುದ್ದಿಯೊಂದನ್ನು ನೀಡಲು ಮುಂದಾಗಿದೆ.

ಸರ್ಕಾರಿ ನೇಮಕಾತಿಗಳಲ್ಲಿ ತೃತೀಯಲಿಂಗಿಗಳನ್ನು ಇತರೆ ಹಿಂದುಳಿದ ವರ್ಗಗಳು (ಓಬಿಸಿ) ಕೆಟಗರಿ ಅಡಿಯಲ್ಲಿ ಪರಿಗಣಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.

ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸದಿರುವುದನ್ನು ಪ್ರಶ್ನಿಸಿ ಸ್ವಯಂ ಸೇವಾ ಸಂಸ್ಥೆಯೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...