alex Certify ದೇವೇಗೌಡರಿಗೆ ‘ಭಾರತ ರತ್ನ’ ನೀಡಲು ನಂಜಾವಧೂತ ಸ್ವಾಮೀಜಿ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವೇಗೌಡರಿಗೆ ‘ಭಾರತ ರತ್ನ’ ನೀಡಲು ನಂಜಾವಧೂತ ಸ್ವಾಮೀಜಿ ಒತ್ತಾಯ

ದೇಶಕ್ಕೆ ಹಲವು ಕೊಡುಗೆಗಳನ್ನು ನೀಡಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಅವರ ಸೇವೆಯನ್ನು ಗಮನದಲ್ಲಿಟ್ಟುಕೊಂಡು ‘ಭಾರತ ರತ್ನ’ ನೀಡುವಂತೆ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದ್ದು, ಇದಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಕೂಡ ಧ್ವನಿಗೂಡಿಸಿದ್ದಾರೆ.

ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸೋಮವಾರದಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ನಂಜಾವಧೂತ ಸ್ವಾಮೀಜಿ ಕೇಂದ್ರ ಸರ್ಕಾರಕ್ಕೆ ಈ ಒತ್ತಾಯವನ್ನು ಮಾಡಿದ್ದಾರೆ.

ಇಲ್ಲಿದೆ SSLC ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ಒಕ್ಕಲಿಗರು ಜಡತ್ವ ಬಿಟ್ಟು ವಿಚಾರಗಳ ಕುರಿತು ಪ್ರಬುದ್ಧವಾಗಿ ಮಾತನಾಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ನಂಜಾವದೂತ ಸ್ವಾಮೀಜಿ ಇದೇ ಸಂದರ್ಭದಲ್ಲಿ ಕರೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...