alex Certify ಪಂಚಭೂತಗಳಲ್ಲಿ ಲೀನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚಭೂತಗಳಲ್ಲಿ ಲೀನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ

ನವದೆಹಲಿ: ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ಕೊವಿಡ್ ನಿಯಮಾವಳಿ ಪ್ರಕಾರ ದೆಹಲಿಯಲ್ಲಿ ನೆರವೇರಿದೆ.

ಕೊವಿಡ್ ನಿಂದ ಬಳಲುತ್ತಿದ್ದ ಸಚಿವ ಸುರೇಶ್ ಅಂಗಡಿ ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಪಾರ್ಥೀವಶರೀರವನ್ನು ಸಚಿವರ ತವರೂರು ಬೆಳಗಾವಿಗೆ ತರಲು ಕೊರೊನಾ ನಿಯಮಗಳು ಅಡ್ಡಿಯಾದ ಹಿನ್ನೆಲೆಯಲ್ಲಿ ದೆಹಲಿಯಲ್ಲಿಯೇ ಅವರ ಅಂತ್ಯಕ್ರಿಯೆ ನೆರವೇರಿದೆ.

ದೆಹಲಿಯ ದ್ವಾರಕಾ ರುಧ್ರಭೂಮಿಯ 24ನೇ ಸೆಕ್ಟರ್ ನಲ್ಲಿ ಕೊವಿಡ್ ನಿಯಮಗಳನ್ನು ಅನುಸರಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಕುಟುಂಬಸ್ಥರು, ಡಿಸಿಎಂ ಲಕ್ಷ್ಮಮಣ ಸವದಿ, ಸಚಿವ ಜಗದೀಶ್ ಶೆಟ್ಟರ್, ಅಣ್ಣಾಸಾಹೇಬ್ ಜೊಲ್ಲೆ ಮೊದಲಾದವರು ಭಾಗಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...