alex Certify ಪಕ್ಷಕ್ಕಾಗಿ ಯಾರು ದುಡಿಯುತ್ತಾರೋ ಅವರಿಗೆ ಸ್ಥಾನ ಎಂದ ಡಿಕೆಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಷಕ್ಕಾಗಿ ಯಾರು ದುಡಿಯುತ್ತಾರೋ ಅವರಿಗೆ ಸ್ಥಾನ ಎಂದ ಡಿಕೆಶಿ

ಬೆಂಗಳೂರು: ಯಾರು ಪಕ್ಷಕ್ಕಾಗಿ ದುಡಿಯುತ್ತಾರೋ ಅವರಿಗೆ ಅಪಕ್ಷದಲ್ಲಿ ಸ್ಥಾನಮಾನ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರು ಜನ ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಇವರ ಬೆನ್ನಲ್ಲೇ ಸಾವಿರಾರು ಜನ ಪಕ್ಷಕ್ಕೆ ಸೇರ್ಪಡೆಯಾಗುವವರಿದ್ದಾರೆ. ಇದು ಪಕ್ಷದ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದರು.

ಪಕ್ಷ ಹಳಬರು, ಹೊಸಬರು ಎಂದು ನೋಡಲ್ಲ. ಯಾರು ಪಕ್ಷಕ್ಕಾಗಿ ದುಡಿಯುತ್ತಾರೋ ಅವರಿಗೆ ಸೂಕ್ತ ಸ್ಥಾನಮಾನ. ಸ್ಥಳೀಯ ಸಂಸ್ಥೆಗಳಲ್ಲೂ ಸ್ಥಾನ ನೀಡಲಾಗುತ್ತದೆ. ನಮ್ಮ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಬಂದವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ದೆಹಲಿಗೆ ಕಳುಹಿಸಲಾಗುತ್ತದೆ. ಯಾರಿಗೆ ಟಿಕೆಟ್ ನೀಡಬೇಕೆಂದು ಹೈಕಮಾಂಡ್ ನಿರ್ಧರಿಸಿ ಪ್ರಕಟಿಸಲಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...