alex Certify ಪರಸ್ಪರ ಆರೋಗ್ಯ ವಿಚಾರಿಸಿಕೊಂಡ BSY – HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಸ್ಪರ ಆರೋಗ್ಯ ವಿಚಾರಿಸಿಕೊಂಡ BSY – HDK

ರಾಜ್ಯದಲ್ಲಿ ಕೊರೊನಾ ಬಿಟ್ಟುಬಿಡದೇ ಕಾಡುತ್ತಿದೆ. ಇದನ್ನು ನಿಯಂತ್ರಿಸುವುದೇ ಯಡಿಯೂರಪ್ಪ ಸರ್ಕಾರಕ್ಕೆ ದೊಡ್ಡ ಸವಾಲಾಗಿದ್ದು, ಹೀಗಾಗಿ ಪ್ರತಿ ನಿತ್ಯವೂ ಸರಣಿ ಸಭೆಗಳು ನಡೆಯುತ್ತಿವೆ.

ಇದರ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪನವರ ಗೃಹ ಕಛೇರಿ ಕೃಷ್ಣಾದ ಕೆಲ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿರುವ ಪರಿಣಾಮ ಮುಖ್ಯಮಂತ್ರಿಗಳು ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕರೆ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಅಲ್ಲದೇ ಜಾಗ್ರತೆ ವಹಿಸಬೇಕೆಂದು ಸಲಹೆ ನೀಡಿದ್ದಾರೆ. ಈ ವೇಳೆ ಯಡಿಯೂರಪ್ಪನವರೂ ಸಹ ಕುಮಾರಸ್ವಾಮಿಯವರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...