alex Certify ಪೆಟ್ರೋಲ್ ಎರಚಿ ಬೆದರಿಕೆ; ಮುಷ್ಕರ ನಿರತ ಕೆ.ಎಸ್.ಆರ್.ಟಿ.ಸಿ. ಚಾಲಕ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ಎರಚಿ ಬೆದರಿಕೆ; ಮುಷ್ಕರ ನಿರತ ಕೆ.ಎಸ್.ಆರ್.ಟಿ.ಸಿ. ಚಾಲಕ ಸಸ್ಪೆಂಡ್

ಬೆಂಗಳೂರು: ಸಾರಿಗೆ ಮುಷ್ಕರದಲ್ಲಿ ಭಾಗಿಯಾಗದೇ ಕರ್ತವ್ಯಕ್ಕೆ ಹಾಜರಾಗಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ. ಚಾಲಕನೊಬ್ಬ ಇನ್ನೋರ್ವ ಚಾಲಕನ ಮೇಲೆ ಪೆಟ್ರೋಲ್ ಎರಚಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕರ್ತವ್ಯ ನಿರತ ಸತ್ಯಪ್ಪ ಎಂಬುವವರ ಮೇಲೆ ಚಾಲಕ ಶ್ರೀನಿವಾಸ್ ಮುಷ್ಕರದ ಸಂದರ್ಭದಲ್ಲಿ ಡ್ಯೂಟಿ ಮಾಡುತ್ತಿರುವುದನ್ನು ಪ್ರಶ್ನಿಸಿ ಪೆಟ್ರೋಲ್ ಎರಚಿ ಬೆದರಿಕೆ ಹಾಕಿದ್ದಾರೆ ಎಂದು ಶ್ರೀನಿವಾಸ್ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಕೆ.ಎಸ್.ಆರ್.ಟಿ.ಸಿ. ನಿಗಮದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಆಸ್ತಿ ಖರೀದಿ, ನೋಂದಣಿ, ಮಾರಾಟ ಮಾಡುವವರಿಗೆ ಮುಖ್ಯ ಮಾಹಿತಿ

ಶ್ರೀನಿವಾಸಪುರ ಮಾರ್ಗದಿಂದ ಕೋಲಾರದ ಕಡೆಗೆ ಬಸ್ ಸಂಚಾರ ಮಾಡುತ್ತಿದ್ದಾಗ ಶ್ರೀನಿವಾಸ್ ಬಸ್ ಅಡ್ಡಗಟ್ಟಿ ಸತ್ಯಪ್ಪ ಮೇಲೆ ಪೆಟ್ರೋಲ್ ಎರಚಿ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಬೆದರಿಸಿದ್ದರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...