alex Certify ಪ್ರಕೃತಿಯಲ್ಲಿ ಮೈದಳೆದು ನಿಂತ ಗಣಪ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಕೃತಿಯಲ್ಲಿ ಮೈದಳೆದು ನಿಂತ ಗಣಪ…!

ಮಂಗಳೂರು: ಗಣೇಶ ಚರ್ಥಿಯಂದು ಕಡಲ ನಗರಿಯಲ್ಲಿ ವಿಸ್ಮಯವೊಂದು ಸಂಭವಿಸಿದೆ. ಪ್ರಕೃತಿಯ ಮಧ್ಯೆ ಗಣೇಶ ಉದ್ಭವಿಸಿ ನಿಂತಿರುವುದು ಅಚ್ಚರಿಗೆ ಕಾರಣವಾಗಿದೆ.

ಮಂಗಳೂರು ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್ ಎಂಬಲ್ಲಿ ಅಮೃತೇಶವ್ರ ದೇವಸ್ಥಾನಕ್ಕೆ ಹೋಗುವ ಮಾರ್ಗ ಮಧ್ಯೆ ರಸ್ತೆ ಪಕ್ಕದಲ್ಲಿರುವ ಮರವೊಂದಕ್ಕೆ ಗಣೇಶನ ಬೃಹತ್ ಆಕಾರದ ರೀತಿಯಲ್ಲಿ ಗಿಡ, ಬಳ್ಳಿಗಳು ಸುತ್ತಿಕೊಂಡಿರುವುದು ಪ್ರ‍ಕೃತಿಯಲ್ಲಿ ಗಣೇಶನ ಮೂರ್ತಿ ಎದ್ದುನಿಂತಂತಿದೆ.

ಸ್ಥಳೀಯ ನಿವಾಸಿ ವಿಶಾಲ್ ವಾಮಂಜೂರು ಈ ವಿಸ್ಮಯವನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ಈ ಫೋಟೋ ಇದೀಗ ಭಾರೀ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...