alex Certify ಬಸ್ ನಿಲ್ದಾಣದಲ್ಲಿ ಅಪ್ಪಿತಪ್ಪಿಯೂ ಉಗಿದೀರಿ ಜೋಕೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಿಲ್ದಾಣದಲ್ಲಿ ಅಪ್ಪಿತಪ್ಪಿಯೂ ಉಗಿದೀರಿ ಜೋಕೆ…!

ಕೊರೊನಾ ಮಹಾಮಾರಿ ಎಲ್ಲರಲ್ಲೂ ಆತಂಕ ತಂದೊಡ್ಡಿದ್ದು, ಇದರ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ.

ಸೋಂಕು ಹೊಂದಿರುವ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೂ ಸಹ ಇದು ಇತರೆಯವರಿಗೆ ವ್ಯಾಪಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ಯಾರಾದರೂ ಉಗುಳಿದರೆ ಅಂತವರಿಗೆ 100 ರೂಪಾಯಿ ದಂಡ ವಿಧಿಸಲು ಆದೇಶ ಹೊರಡಿಸಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಸಿಬ್ಬಂದಿಗಳಿಗೆ ಸೂಚಿಸಲಾಗಿದ್ದು, ವಿಫಲವಾಗುವ ಸಿಬ್ಬಂದಿಗೆ 200 ರೂಪಾಯಿ ದಂಡ ವಿಧಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...