alex Certify ಬಾಲಕ ಆಟವಾಡುವಾಗಲೇ ಕಾದಿತ್ತು ‘ದುರ್ವಿಧಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕ ಆಟವಾಡುವಾಗಲೇ ಕಾದಿತ್ತು ‘ದುರ್ವಿಧಿ’

ಆಟವಾಡುವಾಗ ಆಕಸ್ಮಿಕವಾಗಿ ಬಾಲಕನ ಕೊರಳಿಗೆ ಉರುಳು ಬಿದ್ದಿದ್ದು, ಇದರಿಂದ ಆತ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಮಂಗಳೂರು ಹೊರವಲಯದ ಸುರತ್ಕಲ್ಲಿನ ಕೃಷ್ಣಾಪುರದಲ್ಲಿ ಈ ಮನ ಕಲಕುವ ಘಟನೆ ನಡೆದಿದ್ದು, ದರ್ಶನ್ ಎಂಬ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ.

ಶಾಲೆಯಿಂದ ಬಂದ ಬಳಿಕ ಈತ ಮನೆಯ ಕಿಟಕಿ ಬಳಿ ಆಟವಾಡುವಾಗ ಕುತ್ತಿಗೆಗೆ ಉರುಳು ಬಿದ್ದಿದೆ. ಇದರಿಂದ ಉಸಿರುಕಟ್ಟಿ ಬಾಲಕ ಸಾವನ್ನಪ್ಪಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...