alex Certify ಬಾಲ್ಯದಲ್ಲಿ ನೆರವಾದ ಶಿಕ್ಷಕಿಗೆ 30 ಲಕ್ಷ ರೂ. ಮೌಲ್ಯದ ಷೇರು ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲ್ಯದಲ್ಲಿ ನೆರವಾದ ಶಿಕ್ಷಕಿಗೆ 30 ಲಕ್ಷ ರೂ. ಮೌಲ್ಯದ ಷೇರು ಕೊಡುಗೆ

ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿಯೇ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ.

ಕೆಲದಿನಗಳ ಹಿಂದೆ ಹಳೆ ವಿದ್ಯಾರ್ಥಿಗಳು ತಮ್ಮ ಬಾಲ್ಯದ ಶಿಕ್ಷಕಿಯೊಬ್ಬರಿಗೆ ಮನೆ ನಿರ್ಮಿಸಿಕೊಟ್ಟು ಮಾದರಿ ಕಾರ್ಯ ಮಾಡಿದ್ದರು. ಇದೀಗ ಮತ್ತೊಂದು ಅಂತಹುದೇ ಘಟನೆ ನಡೆದಿದೆ.

ಐ.ಡಿ.ಎಫ್.ಸಿ. ಫಸ್ಟ್ ಬ್ಯಾಂಕ್ ನ ಆಡಳಿತ ನಿರ್ದೇಶಕ ಮತ್ತು ಸಿಇಓ ವಿ. ವೈದ್ಯನಾಥನ್ ತಮ್ಮ ಬಾಲ್ಯದಲ್ಲಿ ವಿದ್ಯೆ ಕಲಿಸಿದ ಶಿಕ್ಷಕಿಯೊಬ್ಬರಿಗೆ 30 ಲಕ್ಷ ರೂಪಾಯಿ ಮೌಲ್ಯದ ಷೇರುಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಅನುಕರಣೀಯ ಕಾರ್ಯ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...