![](https://kannadadunia.com/wp-content/uploads/2019/11/BSYeddyurappa_PTI-1.jpg)
ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ ತಮಗೆ ಟ್ವೀಟ್ ಮಾಡುವ ಮೂಲಕ ತಮಗೆ ಕೊರೊನಾ ಸೋಂಕು ತಗುಲಿರುವುದನ್ನು ದೃಢಪಡಿಸಿದ್ದು, ಆತಂಕಪಡುವ ಅಗತ್ಯವಿಲ್ಲವೆಂದಿದ್ದಾರೆ.
ತಮ್ಮೊಂದಿಗೆ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಯಡಿಯೂರಪ್ಪನವರು ಮನವಿ ಮಾಡಿದ್ದಾರೆ.