alex Certify ಬಿಗ್‌ ನ್ಯೂಸ್: ಕೊರೊನಾ ಸಂಕಷ್ಟದ ನಡುವೆ ಗುತ್ತಿಗೆ ವೈದ್ಯರಿಂದ ಸರ್ಕಾರಕ್ಕೆ ಮತ್ತೊಂದು ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: ಕೊರೊನಾ ಸಂಕಷ್ಟದ ನಡುವೆ ಗುತ್ತಿಗೆ ವೈದ್ಯರಿಂದ ಸರ್ಕಾರಕ್ಕೆ ಮತ್ತೊಂದು ಶಾಕ್

ಮಹಾಮಾರಿಯಾಗಿ ಪರಿಣಮಿಸಿರುವ ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜೊತೆಗೆ ಆರ್ಥಿಕ ಪರಿಸ್ಥಿತಿಯನ್ನೂ ಸರಿದೂಗಿಸಬೇಕಿದೆ.‌

ಇದರ ಮಧ್ಯೆ ಗುತ್ತಿಗೆ ವೈದ್ಯರು ರಾಜ್ಯ ಸರ್ಕಾರಕ್ಕೆ ಶಾಕ್‌ ನೀಡಿದ್ದು, ಸೇವೆ ಖಾಯಂ, ವೇತನ ಹೆಚ್ಚಳ ಸೇರಿದಂತೆ ತಮ್ಮ ಕೆಲವೊಂದು ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂದು ಹೇಳಲಾಗಿದೆ.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಬಹುದೆಂದು ಹೇಳಲಾಗಿದ್ದು, ಇಂತಹ ಸಂಕಷ್ಟದ ಸಂದರ್ಭದಲ್ಲಿ ವೈದ್ಯರ ಅಗತ್ಯವಿರುವ ಕಾರಣ ಗುತ್ತಿಗೆ ವೈದ್ಯರ ಬೇಡಿಕೆ ಕುರಿತಂತೆ ಸರ್ಕಾರ ಮಾತುಕತೆ ನಡೆಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...