alex Certify ಬಿಗ್ ಬ್ರೇಕಿಂಗ್‌ ನ್ಯೂಸ್: ಬಿಜೆಪಿ‌ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ಬ್ರೇಕಿಂಗ್‌ ನ್ಯೂಸ್: ಬಿಜೆಪಿ‌ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ಇನ್ನಿಲ್ಲ

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ರಾಜ್ಯಸಭಾ ಬಿಜೆಪಿ ಸದಸ್ಯ ಅಶೋಕ್ ಗಸ್ತಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 55 ವರ್ಷ ವಯಸ್ಸಾಗಿತ್ತು.

ಮೂಲತಃ ರಾಯಚೂರಿನ ಲಿಂಗಸಗೂರಿನವರಾದ ಅಶೋಕ್ ಗಸ್ತಿಯವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಗಸ್ತಿಯವರು ಕೊನೆಯುಸಿರೆಳೆದಿದ್ದಾರೆ. ಸೆ.2ರಂದು ಅಶೋಕ್ ಗಸ್ತಿಯವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆದರೆ ಅವ್ರಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡುಬಂದಿರಲಿಲ್ಲ.‌ ಇತ್ತೀಚೆಗಷ್ಟೇ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...