alex Certify ಬೆಂಗಳೂರು ಗಲಾಟೆ: ನವೀನ್ ತಲೆಗೆ 50 ಲಕ್ಷ ಬೆಲೆ ಕಟ್ಟಿದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಗಲಾಟೆ: ನವೀನ್ ತಲೆಗೆ 50 ಲಕ್ಷ ಬೆಲೆ ಕಟ್ಟಿದ ವ್ಯಕ್ತಿ

ಬೆಂಗಳೂರು ಕಾವಲ್ ಭೈರಸಂದ್ರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೀರತ್ ನಿಂದ ವಿವಾದಾತ್ಮಕ ಹೇಳಿಕೆ ಹೊರಬಿದ್ದಿದೆ. ಮೀರತ್‌ನ ಶಹಜೀಬ್ ರಿಜ್ವಿ ಎಂಬಾತ ವಿವಾದಾತ್ಮಕ ಪೋಸ್ಟ್ ಹಾಕಿದ್ದಾನೆ.ಇದ್ರಲ್ಲಿ ವಿವಾದಾತ್ಮಕ ಟ್ವೀಟ್ ಮಾಡಿದ ನವೀನ್ ತಲೆ ತಂದವರಿಗೆ 50 ಲಕ್ಷ ರೂಪಾಯಿ ನೀಡುವುದಾಗಿ ಹೇಳಿದ್ದಾನೆ.

ಇದಕ್ಕೆ ಸಂಬಂಧಿಸಿದಂತೆ ಶಹಜೀಬ್ ರಿಜ್ವಿ ವಿಡಿಯೋ ಕೂಡ ಹಾಕಿದ್ದಾನೆ. ತಲೆ ತಂದವರಿಗೆ ಹಣ ನೀಡಲು ಸಮುದಾಯದವರು ಸಹಕರಿಸುತ್ತಾರೆಂದು ಹೇಳಿದ್ದಾನೆ. ಕೋಮು ಸೌಹಾರ್ದತೆಗೆ ಭಂಗ ತಂದ ಕಾರಣಕ್ಕೆ ಶಹಜೀಬ್ ವಿರುದ್ಧ ದೂರು ದಾಖಲಾಗಿದೆ.ಈ ಬಗ್ಗೆ ತನಿಖೆ ನಡೆಯುತ್ತಿದ್ದು,ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರು ಪೊಲೀಸರ ವಿಚಾರಣೆ ವೇಳೆ ಪ್ರವಾದಿ ನಿಂದನೆ ಪೋಸ್ಟ್ ಹಾಕಿರುವುದನ್ನು ನವೀನ್ ಒಪ್ಪಿಕೊಂಡಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...