alex Certify ಬೆಡ್ ಬ್ಲಾಕಿಂಗ್ ಹಗರಣ: ಬಿಜೆಪಿ ಶಾಸಕನ ಆಪ್ತ ಬಾಯ್ಬಿಟ್ಟ ಸತ್ಯವೇನು…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಡ್ ಬ್ಲಾಕಿಂಗ್ ಹಗರಣ: ಬಿಜೆಪಿ ಶಾಸಕನ ಆಪ್ತ ಬಾಯ್ಬಿಟ್ಟ ಸತ್ಯವೇನು…..?

ಬೆಂಗಳೂರು: ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

ಈ ವೇಳೆ ಹಲವು ವಿಚಾರಗಳನ್ನು ಬಾಯ್ಬಿಟ್ಟ ಬಾಬು, ಬಿಜೆಪಿ ಶಾಸಕರ ಸೂಚನೆಯಂತೆ ಬೆಡ್ ಬುಕ್ ಮಾಡಿಸುತ್ತಿದ್ದೆ. ಕೋವಿಡ್ ಸೋಂಕಿತರಿಗೆ ಬೆಡ್ ಸೇರಿದಂತೆ ಇನ್ನೂ ಹಲವು ಸಂದರ್ಭಗಳಲ್ಲಿ ಹಣ ಪಡೆದು ಬೆಡ್ ಬುಕ್ ಮಾಡಿಸುತ್ತಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕೋವಿಡ್​ ಸೋಂಕು ತಡೆಗೆ ಸಂಪೂರ್ಣ ಲಾಕ್​ಡೌನ್​ಗೆ ಮುಂದಾದ ರಾಜಸ್ಥಾನ ಸರ್ಕಾರ

ಸದ್ಯ ಬಾಬು ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಂದಿನ ಹಂತದಲ್ಲಿ ಇನ್ನಷ್ಟು ವಿಚಾರಣೆ ನಡೆಸುವುದಾಗಿ ಸಿಸಿಬಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...