alex Certify ಮಾನವೀಯತೆ ಮೆರೆದ ಸಚಿವ ಕೆ.ಎಸ್.‌ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ಸಚಿವ ಕೆ.ಎಸ್.‌ ಈಶ್ವರಪ್ಪ

ಮೊದಲು ಕೊರೋನಾ ಓಡಿಸೋಣ: ಆಮೇಲೆ ರಾಜಕೀಯ ಮಾಡೋಣ- ಸಿದ್ಧರಾಮಯ್ಯ ಆರೋಪಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು.... - Just Kannada | Online Kannada News | Breaking Kannada News | Karnataka News ...

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ಆರೋಗ್ಯ ವಿಚಾರಿಸುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ ನಗರದ ನಿವಾಸಿ ಶಿವಕುಮಾರ್ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಈ ಮಾಹಿತಿ ಮಂಗಳೂರು ಪ್ರವಾಸದಲ್ಲಿದ್ದ ಈಶ್ವರಪ್ಪನವರ ಗಮನಕ್ಕೆ ಬಂದಿದೆ.

‘ಲಾಕ್ ಡೌನ್’ ಸಂದರ್ಭದಲ್ಲಿ ರದ್ದಾದ ವಿಮಾನಗಳ ಟಿಕೆಟ್ ದರ ವಾಪಸಾತಿಗೆ ಖಡಕ್ ಸೂಚನೆ

ಕಾರ್ಯನಿಮಿತ್ತ ಮಂಗಳೂರಿನಲ್ಲಿದ್ದ ಸಚಿವರು ಮಾಹಿತಿ ತಿಳಿದ ಕೂಡಲೇ ವೆನ್‍ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಚಿಕಿತ್ಸೆಯ ಪೂರ್ಣ ವೆಚ್ಚವನ್ನು ತಾವೇ ಭರಿಸುವುದಾಗಿ ಕುಟುಂಬದವರಿಗೆ ತಿಳಿಸಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...