alex Certify ಮುಂಗಾರಿನ ಮೊದಲ ‘ಮಳೆ’ಗೆ ತುಂಗಾ ಜಲಾಶಯ ಭರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಗಾರಿನ ಮೊದಲ ‘ಮಳೆ’ಗೆ ತುಂಗಾ ಜಲಾಶಯ ಭರ್ತಿ

ಮುಂಗಾರಿನ ಮೊದಲ ಮಳೆಗೆ ಶಿವಮೊಗ್ಗ ಜಿಲ್ಲೆಯ ತುಂಗಾ ಜಲಾಶಯ ಭರ್ತಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಭರ್ತಿಯಾದ ಮೊದಲ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜಲಾಶಯ ಭರ್ತಿಯಾಗಿರುವ ಕಾರಣ 4 ಕ್ರಸ್ಟ್ ಗೇಟ್ ಗಳ ಮುಖಾಂತರ ನದಿಗೆ ನೀರನ್ನು ಬಿಡಲಾಗಿದ್ದು, ತುಂಗಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಇನ್ನೂ ಹಲವು ದಿನಗಳ ಕಾಲ ನದಿಗೆ ನೀರು ಹರಿಸುವ ಸಾಧ್ಯತೆ ಇದೆ.

ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗುತ್ತಲಿದ್ದು, ಹೀಗಾಗಿ ನೀರನ್ನು ಹೊರ ಬಿಡುತ್ತಿರುವ ಕಾರಣ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಅಲ್ಲದೆ ಜಾನುವಾರಗಳ ಸುರಕ್ಷತೆ ಕುರಿತು ಜಾಗೃತೆ ವಹಿಸಬೇಕೆಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...