alex Certify ಮುಜರಾಯಿ ದೇವಾಲಯಗಳ ಅರ್ಚಕರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಜರಾಯಿ ದೇವಾಲಯಗಳ ಅರ್ಚಕರಿಗೆ ಭರ್ಜರಿ ಗುಡ್ ನ್ಯೂಸ್

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಧಾರ್ಮಿಕ ಮಂದಿರಗಳು ಬಂದ್ ಆಗಿದ್ದ ಕಾರಣ ಮುಜರಾಯಿ ದೇವಾಲಯಗಳ ಅರ್ಚಕರು ಹಾಗೂ ಸಿಬ್ಬಂದಿ ಸಂಕಷ್ಟಕ್ಕೊಳಗಾಗಿದ್ದರು.

ಇದೀಗ ಲಾಕ್ಡೌನ್ ತೆರುವುಗೊಂಡು ದೇವಾಲಯಗಳು ಆರಂಭಗೊಂಡರೂ ಸಹ ಕೊರೊನಾ ಭೀತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿಲ್ಲ.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮುಜರಾಯಿ ದೇವಾಲಯಗಳ ಅರ್ಚಕರಿಗೆ ಮತ್ತು ಡಿ ದರ್ಜೆ ನೌಕರರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ.

ಇವರುಗಳಿಗೆ ಆರೋಗ್ಯ ವಿಮೆ ಹಾಗೂ ಜೀವ ವಿಮೆ ಸೌಲಭ್ಯ ಒದಗಿಸುವ ಕುರಿತು ಚಿಂತನೆ ನಡೆದಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...