alex Certify ರಾಜ್ಯದಲ್ಲಿಂದು 11 ಹೊಸ ಪ್ರಕರಣ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 11 ಹೊಸ ಪ್ರಕರಣ ಪತ್ತೆ

ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಂತೆ ಕಾಣ್ತಿಲ್ಲ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಇಂದು ಒಂದು ಪ್ರಕರಣ ಕೂಡ ಬೆಳಕಿಗೆ ಬಂದಿಲ್ಲ. ರಾಜ್ಯದಲ್ಲಿ ಒಟ್ಟೂ 11 ಪ್ರಕರಣಗಳು ಇಂದು ಬೆಳಕಿಗೆ ಬಂದಿದೆ.

ಕಲಬುರ್ಗಿಯಲ್ಲಿ 8 ಪ್ರಕರಣಗಳು ಪತ್ತೆಯಾಗಿವೆ. ಹಸಿರು ವಲಯ ದಾವಣಗೆರೆಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಇನ್ನು ಮೈಸೂರಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದೆ.

ಖುಷಿ ಸುದ್ದಿಯೆಂದ್ರೆ ಇಂದು 9 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಅದ್ರಲ್ಲಿ ಮೈಸೂರಿನ 8 ಮಂದಿ ಹಾಗೂ ಬೆಳಗಾವಿಯ ಒಬ್ಬ ರೋಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...