alex Certify ವರನಟ ಡಾ.ರಾಜ್ ಕುಮಾರ್ ಪ್ರತಿಮೆ ಬಗ್ಗೆ ನಾಲಿಗೆ ಹರಿಬಿಟ್ಟ ಶಾಸಕ ಹ್ಯಾರಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರನಟ ಡಾ.ರಾಜ್ ಕುಮಾರ್ ಪ್ರತಿಮೆ ಬಗ್ಗೆ ನಾಲಿಗೆ ಹರಿಬಿಟ್ಟ ಶಾಸಕ ಹ್ಯಾರಿಸ್

ಬೆಂಗಳೂರು: ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದು, ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆ ವಿಚಾರಕ್ಕೆ ನಾಲಿಗೆ ಹರಿಬಿಟ್ಟಿದ್ದಾರೆ.

ಡಾ.ರಾಜ್ ಪ್ರತಿಮೆ ವಿಚಾರವಾಗಿ ಕಾಮಗಾರಿ ವೀಕ್ಷಣೆಗೆ ತೆರಳಿದ್ದ ಶಾಸಕ ಹ್ಯಾರಿಸ್, ಪ್ರತಿಮೆ ಮಾಡೋದೆ ದೊಡ್ಡ ಕಥೆ, ಅದಕ್ಕೆ ಆಫೀಸ್ ಬೇರೆ ಕಟ್ಟೋಕಾಗುತ್ತಾ? ಅವರ್ಯಾರೋ ಪ್ರತಿಮೆ ಅಂತ ಮಾಡಿರ್ತಾರೆ. ಅದಕ್ಕೆ ಕವರ್ ಬೇರೆ ಮಾಡ್ಬೇಕಾ? ಹಾಗೆ ಕವರ್ ಮಾಡಬೇಕು ಪ್ರೊಟೆಕ್ಷನ್ ಗೆ ಅನ್ನುವುದಾದರೆ ಪ್ರತಿಮೆಯನ್ನು ಮನೆಯಲ್ಲಿಯೇ ಇಟ್ಕೊಂಡಿರ್ಬೇಕು. ರಸ್ತೆಯಲ್ಲಿ ಯಾಕೆ ಇಡಬೇಕು ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ: ಕೆ.ಎಸ್. ಈಶ್ವರಪ್ಪ ತಿರುಗೇಟು

ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಣ್ಣಾವ್ರ ಅಭಿಮಾನಿಗಳು ಶಾಸಕ ಹ್ಯಾರಿಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...