alex Certify ವಲಸೆ ಕಾರ್ಮಿಕರಿಗಾಗಿ ಬೆಂಗಳೂರಿನಿಂದ ಹೊರಡಲಿದೆ ಕೊನೆಯ ರೈಲು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಲಸೆ ಕಾರ್ಮಿಕರಿಗಾಗಿ ಬೆಂಗಳೂರಿನಿಂದ ಹೊರಡಲಿದೆ ಕೊನೆಯ ರೈಲು…!

ಲಾಕ್‌ಡೌನ್‌ನಿಂದಾಗಿ ಕರ್ನಾಟಕದಲ್ಲೇ ಉಳಿದಿದ್ದ ವಲಸೆ ಕಾರ್ಮಿಕರಿಗೆ ಸರ್ಕಾರವೇ ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಅವಕಾಶ ಮಾಡಿಕೊಟ್ಟಿತ್ತು. ಶ್ರಮಿಕ್ ರೈಲು ಮುಖಾಂತರ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳುಹಿಸುತ್ತಿದೆ ಸರ್ಕಾರ. ಇದೀಗ ವಲಸೆ ಕಾರ್ಮಿಕರಿಗಾಗಿ ಕೊನೆಯ ಶ್ರಮಿಕ್ ರೈಲು ಸಂಚಾರ ಮಾಡಲಿದೆ.

ಹೌದು, ಶ್ರಮಿಕ್ ಎಕ್ಸ್‌ಪ್ರೆಸ್ ರೈಲುಗಳ ಕೊನೆಯ ಸಂಚಾರ ಜೂನ್ 24ರಂದು ಬೆಂಗಳೂರಿನಿಂದ ಹೊರಡಲಿದೆ. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ, ಜಾರ್ಖಂಡ್ ಸೇರಿದಂತೆ ಇತರ ರಾಜ್ಯಗಳಿಗೆ ಈ ರೈಲು ಸಂಚಾರ ಮಾಡಲಿದೆ.

ಈಗಾಗಲೇ ಶ್ರಮಿಕ್ ರೈಲು ಮುಖಾಂತರ ಸಾಕಷ್ಟು ಮಂದಿ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳನ್ನು ಸೇರಿದ್ದಾರೆ. ಇದೀಗ ಶ್ರಮಿಕ ಎಕ್ಸ್‌ಪ್ರೆಸ್ ಕೊನೆಯ ಸಂಚಾರ ನಾಳೆ ಮಾಡಲಿದೆ. ಮಂಗಳೂರಿನಿಂದ ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆಯನ್ನು ಇಂದು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...