alex Certify ವಾಹನ ಸವಾರರೇ ಗಮನಿಸಿ: ತಿಂಗಳ ಕಾಲ ಬಿಸಿಲೆ ಘಾಟ್ ‘ಬಂದ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಗಮನಿಸಿ: ತಿಂಗಳ ಕಾಲ ಬಿಸಿಲೆ ಘಾಟ್ ‘ಬಂದ್’

ಹಾಸನ – ಮೈಸೂರು – ಕೊಡಗು ಜಿಲ್ಲೆಯ ಜನತೆಯನ್ನು ಕರಾವಳಿಗೆ ಸಂಪರ್ಕಿಸುವ ಸುಬ್ರಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಇಂದಿನಿಂದ ಒಂದು ತಿಂಗಳ ಕಾಲ ಬಂದ್ ಮಾಡಲಾಗಿದೆ.

ಬಿಸಿಲೆ – ಸುಬ್ರಹ್ಮಣ್ಯ ಮಾರ್ಗ ಮಧ್ಯೆ ಸುಮಾರು ಎರಡು ಕಿಮೀ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿರುವುದರಿಂದ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಕಣ್ಣಂಚನ್ನು ತೇವಗೊಳಿಸುತ್ತೆ ಬಡ ಡೆಲಿವರಿ ಬಾಯ್‌ ಮನಕಲಕುವ ಕಥೆ

ಈ ಅವಧಿಯಲ್ಲಿ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಯಾವುದೇ ಸಾರ್ವಜನಿಕ ವಾಹನಗಳ ಸಂಚಾರ ಇರುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...