alex Certify ವಿಜಯ್ ಕುಲಕರ್ಣಿ ಕಾರು ಅಪಘಾತ; ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯ್ ಕುಲಕರ್ಣಿ ಕಾರು ಅಪಘಾತ; ಇಬ್ಬರ ದುರ್ಮರಣ

ಧಾರವಾಡ; ರಸ್ತೆ ಬದಿ ನಿಂತಿದ್ದ ಜನರ ಮೇಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಅವರ ಕಾರು ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಕೆವಿಜಿ ಬ್ಯಾಂಕ್ ಎದುರು ಈ ಅಪಘಾತ ಸಂಭವಿಸಿದೆ. ಮೃತರನ್ನು ಶೇಖರ್ ಹಾಗೂ ಚರಣ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಏಪ್ರಿಲ್‌ 30 ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಉ. ಪ್ರದೇಶ ಸರ್ಕಾರ

ಘಟನೆ ಬೆನ್ನಲ್ಲೇ ಸ್ಥಳೀಯರು ವಿಜಯ್ ಕುಲಕರ್ಣಿ ಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ವಿಜಯ್ ಕುಲಕರ್ಣಿ ಬೇರೊಂದು ಕಾರಿನಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...