alex Certify ವಿದ್ಯಾರ್ಥಿ ನಿಲಯದಲ್ಲೇ ಸಾವಿಗೆ ಶರಣು: ಮಾನಸ ಗಂಗೋತ್ರಿ ವಿದ್ಯಾರ್ಥಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿ ನಿಲಯದಲ್ಲೇ ಸಾವಿಗೆ ಶರಣು: ಮಾನಸ ಗಂಗೋತ್ರಿ ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು: ಮಾನಸ ಗಂಗೋತ್ರಿ ವಿದ್ಯಾರ್ಥಿ ವಿದ್ಯಾರ್ಥಿ ನಿಲಯದಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸಿದ್ದರಾಮೇಶ್ವರ (24) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೂಲತ: ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ ಮೈಸೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ.

ಪ್ರೀತಿಸಿ ಕೈಕೊಟ್ಟ ಪ್ರಿಯಕರನಿಗೆ ಯುವತಿ ಶಾಕ್

ಇದೀಗ ಹಾಸ್ಟೇಲ್ ನಲ್ಲಿ ತನ್ನ ಕೊಠಡಿಯಲ್ಲಿರುವ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಸಿದ್ದೇಶ್ವರ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...