alex Certify ಶಾಕಿಂಗ್: ಕರ್ನಾಟಕದಲ್ಲಿಂದು 22 ಹೊಸ ಪ್ರಕರಣ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಕರ್ನಾಟಕದಲ್ಲಿಂದು 22 ಹೊಸ ಪ್ರಕರಣ ಪತ್ತೆ

ಕರ್ನಾಟಕದಲ್ಲಿ ಇಂದು 22 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಅದ್ರಲ್ಲಿ ಬೆಳಗಾವಿಯ 14 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯಲ್ಲಿ ಒಟ್ಟು 67 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಎಲ್ಲರೂ ತಬ್ಲಿಘಿ ಸಂಪರ್ಕಕ್ಕೆ ಬಂದವರು ಎನ್ನಲಾಗಿದೆ.

ಇನ್ನು ಇಂದು ಬೆಂಗಳೂರಿನಲ್ಲಿ ಮೂರು ಪ್ರಕರಣ ಬೆಳಕಿಗೆ ಬಂದಿದೆ. ಅದ್ರಲ್ಲಿ ಎರಡು ಪಾದರಾಯನಪುರವರಾಗಿದ್ದಾರೆ. ಪಾದರಾಯನಪುರದಲ್ಲಿ ರ್ಯಾಂಡಮ್ ಪರೀಕ್ಷೆ ನಡೆಸಲಾಗಿತ್ತು. ಅದ್ರಲ್ಲಿ ಇಬ್ಬರಿಗೆ ಸೋಂಕಿರುವುದು ಪತ್ತೆಯಾಗಿದ್ದು, ಸೋಂಕು ಸಮುದಾಯಕ್ಕೆ ಹರಡಿದೆಯಾ ಎಂಬ ಪ್ರಶ್ನೆ ಮೂಡಿದೆ.

ಇನ್ನು ಇಂದು ವಿಜಯಪುರದಲ್ಲಿ ಮತ್ತೆ 2 ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು, ದಾವಣಗೆರೆ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಬೆಳಕಿಗೆ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...