alex Certify ಸಾರ್ವಜನಿಕರೇ ಗಮನಿಸಿ: ಇಂದಿನಿಂದ ಈ 9 ಜಿಲ್ಲೆಗಳ ಸರ್ಕಾರಿ ಕಚೇರಿ ಸಮಯ ಬದಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಗಮನಿಸಿ: ಇಂದಿನಿಂದ ಈ 9 ಜಿಲ್ಲೆಗಳ ಸರ್ಕಾರಿ ಕಚೇರಿ ಸಮಯ ಬದಲು

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗತೊಡಗಿದ್ದು, ಜನತೆ ಹೈರಾಣಾಗಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ತಾಪಮಾನ ಬಹಳಷ್ಟು ಹೆಚ್ಚಿದೆ. ರಾತ್ರಿ ಸಮಯದಲ್ಲೂ ಹಗಲಿನ ಅನುಭವವಾಗುವಂತಾಗಿದೆ.

ತಾಪಮಾನದ ಕಾರಣಕ್ಕಾಗಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಹಗಲಿನ ವೇಳೆ ಹೊರಬೀಳುವುದು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡು ವಿಭಾಗಗಳ 9 ಜಿಲ್ಲೆಗಳಲ್ಲಿ ಸರ್ಕಾರಿ ಕೆಲಸದ ಸಮಯವನ್ನು ಬದಲಿಸಿದೆ.

ಇಂದು ಸಾರಿಗೆ ನೌಕರರಿಂದ ತಟ್ಟೆ – ಲೋಟ ಬಡಿದು ವಿನೂತನ ಪ್ರತಿಭಟನೆ

ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ, ಕಲಬುರಗಿ ವಿಭಾಗದ ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ಇಂದಿನಿಂದ ಕಚೇರಿ ಅವಧಿ ಬೆಳಗ್ಗೆ 8ರಿಂದ ಮಧ್ಯಾಹ್ನ 1-30 ರ ವರೆಗೆ ನಿಗದಿಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...