alex Certify ‘ಸೈಕಲ್’ ಹೊಡೆಯಲು ರಿಹರ್ಸಲ್ ನಡೆಸಿದ ಕಾಂಗ್ರೆಸ್ ನಾಯಕರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸೈಕಲ್’ ಹೊಡೆಯಲು ರಿಹರ್ಸಲ್ ನಡೆಸಿದ ಕಾಂಗ್ರೆಸ್ ನಾಯಕರು…!

ದೇಶದಲ್ಲಿ ತೈಲಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಇದನ್ನು ವಿರೋಧಿಸಿ ಇಂದು ಸೈಕಲ್ ಚಳುವಳಿ ನಡೆಸಲು ತೀರ್ಮಾನಿಸಿದ್ದಾರೆ.

ಹೀಗಾಗಿ ಇಂದು ಬೆಳಗ್ಗೆ 9.30 ಕ್ಕೆ ತಮ್ಮ ಮನೆಗಳಿಂದ ಕೆಪಿಸಿಸಿ ಕಚೇರಿಗೆ ಕಾಂಗ್ರೆಸ್ ನಾಯಕರು ಸೈಕಲ್ ನಲ್ಲಿ ಆಗಮಿಸಲಿದ್ದು, ಬಳಿಕ ಆದಾಯ ತೆರಿಗೆ ಕಚೇರಿ ಎದುರು ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಆದರೆ ಬಹುತೇಕ ನಾಯಕರಿಗೆ ಸೈಕಲ್ ತುಳಿಯುವ ಅಭ್ಯಾಸವೇ ತಪ್ಪಿ ಹೋಗಿದೆ. ಹೀಗಾಗಿ ಭಾನುವಾರದಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲ ನಾಯಕರು ಹೊಸ ಸೈಕಲ್ ತರಿಸಿಕೊಂಡು ಅದರಲ್ಲಿ ತಮಗೆ ಬೇಕಾದ್ದನ್ನು ಆರಿಸಿಕೊಂಡ ಬಳಿಕ ರಿಹರ್ಸಲ್ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Výzva pre rýchlych: Nájdete pohár na pitie za 11 sekúnd? Titul: Nemožná hádanka: Medzi Vyhľadajte sovu za 7 sekúnd: zložitý optický klam Hľadať leoparda v lese za 4