alex Certify ಹಡಗು – ಬೋಟ್ ಮಧ್ಯೆ ಭೀಕರ ಅಪಘಾತ; 12 ಮೀನುಗಾರರು ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಡಗು – ಬೋಟ್ ಮಧ್ಯೆ ಭೀಕರ ಅಪಘಾತ; 12 ಮೀನುಗಾರರು ನಾಪತ್ತೆ

ಮಂಗಳೂರು: ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಗೆ ಹಡಗು ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ನವ ಮಂಗಳೂರು ಕರಾವಳಿ ಪ್ರದೇಶದಲ್ಲಿ ನಡೆದಿದೆ.

ಈ ಕುರಿತು ಇಂಡಿಯನ್ ಕೋಸ್ಟ್ ಗಾರ್ಡ್ ಮಾಹಿತಿ ನೀಡಿದ್ದು, ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಬೆಪೋರ್ ನಿಂದ ಮಂಗಳೂರಿನತ್ತ ಹೊರಟಿದ್ದ ಮೀನುಗಾರಿಕಾ ಬೋಟ್ ಗೆ ಹಡಗು ಡಿಕ್ಕಿಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಕೆಲಸಕ್ಕೆ ಹೋಗುತ್ತಿದ್ದ ಯುವತಿ ಎದುರು ಅಸಭ್ಯ ವರ್ತನೆ; ಗುಪ್ತಾಂಗ ತೋರಿಸಿದ ಕಿಡಿಗೇಡಿ

ಅಪಘಾತದಲ್ಲಿ 14 ಮೀನುಗಾರರು ನಾಪತ್ತೆಯಾಗಿದ್ದರು. ಅವರಲ್ಲಿ ಇಬ್ಬರು ಪತ್ತೆಯಾಗಿದ್ದು, ಇನ್ನುಳಿದ ಮೀನುಗಾರರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...