alex Certify BIG BREAKING: ಬೆಳ್ಳಂಬೆಳಗ್ಗೆ ACB ಶಾಕ್, ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿ ಮನೆ ಮೇಲೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಳ್ಳಂಬೆಳಗ್ಗೆ ACB ಶಾಕ್, ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿ ಮನೆ ಮೇಲೆ ದಾಳಿ

ಬಾಗಲಕೋಟೆ: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಇಂಜಿನಿಯರ್ ಅಶೋಕ ಅವರ ಮನೆ ಮತ್ತು ಕಚೇರಿ, ಗ್ಯಾಸ್ ಏಜೆನ್ಸಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಇಂಜಿನಿಯರ್ ಆಗಿರುವ ಅಶೋಕ ಅವರ ವಿದ್ಯಾಗಿರಿಯ 8ನೇ ಕ್ರಾಸ್ ನಿವಾಸ, 17ನೇ ಕ್ರಾಸ್ ನಲ್ಲಿ ಇರುವ ಗ್ಯಾಸ್ ಏಜೆನ್ಸಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಚೇರಿ ಸೇರಿ ಮೂರು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗಿದೆ.

ಎಸಿಬಿ ಡಿವೈಎಸ್ಪಿ ಗಣಪತಿ ನೇತೃತ್ವದಲ್ಲಿ ದಾಳಿ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: