alex Certify ಆಸ್ತಿ ವಿಚಾರಕ್ಕೆ ಹರಿಯಿತು ನೆತ್ತರು, ಅಳಿಯನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ವಿಚಾರಕ್ಕೆ ಹರಿಯಿತು ನೆತ್ತರು, ಅಳಿಯನಿಂದಲೇ ಘೋರ ಕೃತ್ಯ

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ಆಸ್ತಿ ವಿವಾದದ ಹಿನ್ನಲೆಯಲ್ಲಿ ಅಳಿಯನೇ ಮಾವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

48 ವರ್ಷದ ವಿರೂಪಾಕ್ಷಗೌಡ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಚಾರವಾಗಿ ವಿರುಪಾಕ್ಷಗೌಡ ಮತ್ತು ಆತನ ಸಹೋದರಿ ನಡುವೆ ಜಗಳ ಆಗುತ್ತಿತ್ತು.

ಸಹೋದರಿಯ ಮಗ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವಿರುಪಾಕ್ಷಗೌಡನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸಿರಗುಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...