alex Certify ಭಾನುವಾರದ ಲಾಕ್ ಡೌನ್: ಬೆಂಗಳೂರು ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾನುವಾರದ ಲಾಕ್ ಡೌನ್: ಬೆಂಗಳೂರು ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ತಡೆಗೆ ಭಾನುವಾರ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಬೆಂಗಳೂರು ಜನತೆಗೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯ ಜನರಿಗೆ ಭಾನುವಾರದ ಲಾಕ್ ಡೌನ್ ನಿಂದ ವಿನಾಯಿತಿ ಕೇಳಬಾರದು ಎಂದು ಪೊಲೀಸ್ ಆಯುಕ್ತ ಭಾಸ್ಕರ ಸೂಚನೆ ನೀಡಿದ್ದಾರೆ. ಶನಿವಾರ ರಾತ್ರಿ 8 ಗಂಟೆಯಿಂದ ಲಾಕ್ ಡೌನ್ ಆರಂಭವಾಗಿದ್ದು, ಸೋಮವಾರ ಬೆಳಗ್ಗೆ 5 ಗಂಟೆಗೆ ಮುಕ್ತಾಯವಾಗಲಿದೆ.

ಬೆಂಗಳೂರು ಜನ ಮನೆಯಲ್ಲೇ ಸುರಕ್ಷಿತವಾಗಿರಿ. ಎಲ್ಲರ ಹಿತದೃಷ್ಟಿಯಿಂದ ಲಾಕ್ಡೌನ್ ಜಾರಿ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಯಾವುದೇ ವಿನಾಯಿತಿ ಕೇಳಬೇಡಿ. ಮನೆಯಲ್ಲಿ ಇದ್ದುಕೊಂಡು ಸಹಕಾರ ನೀಡಿ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...