alex Certify ಭೀಮಾನದಿಯಲ್ಲಿ ನೀರುಪಾಲಾಗಿದ್ದ ನಾಲ್ವರ ಮೃತದೇಹ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಮಾನದಿಯಲ್ಲಿ ನೀರುಪಾಲಾಗಿದ್ದ ನಾಲ್ವರ ಮೃತದೇಹ ಪತ್ತೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರಸಣಗಿ ಬಳಿ ಭೀಮಾನದಿಯಲ್ಲಿ ನೀರುಪಾಲಾಗಿದ್ದ ನಾಲ್ವರ ಮೃತದೇಹ ಪತ್ತೆಯಾಗಿದೆ.

ಯಾದಗಿರಿ ನಗರದ ಅಜಿತ್ ಕಾಲೋನಿ ನಿವಾಸಿಗಳಾದ ಅಮಾನ್, ಅಯಾನ್, ಇರ್ಫಾನ್, ರೆಹಾನ್ ಅವರ ಮೃತದೇಹಗಳು ಇವತ್ತು ಬೆಳಗ್ಗೆ ಸಿಕ್ಕಿವೆ. ನಿನ್ನೆ ಮಧ್ಯಾಹ್ನ ಭೀಮಾನದಿಯಲ್ಲಿ ಈಜಲು ತೆರಳಿದ್ದ ವೇಳೆ ನಾಲ್ವರು ನೀರು ಪಾಲಾಗಿದ್ದರು.

ಅಗ್ನಿಶಾಮಕದಳದ ಸಿಬ್ಬಂದಿ, ಪೊಲೀಸರು ಸ್ಥಳೀಯರ ನೆರವಿನೊಂದಿಗೆ ನಿನ್ನೆಯಿಂದಲೂ ಹುಡುಕಾಟ ನಡೆಸಿದ್ದು ಇವತ್ತು ಬೆಳಿಗ್ಗೆ ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...