alex Certify BIG BREAKING: ನಟ ಚಿರಂಜೀವಿ ಸರ್ಜಾ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಇಂದು ಮಧ್ಯಾಹ್ನ ಉಸಿರಾಟದ ತೊಂದರೆ ಕಾಣಿಸಿಕೊಂಡ ಪರಿಣಾಮ ಅವರನ್ನು ಜಯನಗರದ ಸಾಗರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್‌ ವುಡ್‌ ಪ್ರವೇಶಿಸಿದ್ದ ಅವರು 22 ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದರು.

39 ವರ್ಷದ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗ, ಅಭಿಮಾನಿಗಳು ದಿಗ್ಬ್ರಮೆಗೊಂಡಿದ್ದಾರೆ.

ಕೊರೊನಾ ಕಾರಣಕ್ಕೆ ಲಾಕ್‌ ಡೌನ್‌ ಜಾರಿಯಲ್ಲಿದ್ದ ಕಾರಣ ಚಿತ್ರರಂಗದ ಚಟುವಟಿಕೆಗಳು ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಸ್ಥಗಿತಗೊಂಡಿದ್ದು, ಹೀಗಾಗಿ ಚಿರಂಜೀವಿ ಸರ್ಜಾ ಮನೆಯಲ್ಲಿಯೇ ಇದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...