alex Certify BIG NEWS: ಅಸಮಾಧಾನ ಸ್ಫೋಟದ ಬೆನ್ನಲ್ಲೇ ನಾಲ್ಕು ಸಚಿವರ ಖಾತೆ ಮರುಹಂಚಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಸಮಾಧಾನ ಸ್ಫೋಟದ ಬೆನ್ನಲ್ಲೇ ನಾಲ್ಕು ಸಚಿವರ ಖಾತೆ ಮರುಹಂಚಿಕೆ

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಅದಲು-ಬದಲು ಮಾಡಿದ ಬೆನ್ನಲ್ಲೇ ಸಚಿವರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನೆಲೆಯಲ್ಲಿ ಕೆಲ ಸಚಿವರ ಖಾತೆ ಮರುಹಂಚಿಕೆ ಮಾಡಿ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ನಾಲ್ವರು ಸಚಿವರ ಖಾತೆಯನ್ನು ಮರುಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಎಂಟಿಬಿ ನಾಗರಾಜ್ ಗೆ ನೀಡಲಾಗಿದ್ದ ಅಬಕಾರಿ ಖಾತೆಯನ್ನು ಕೆ. ಗೋಪಾಲಯ್ಯಗೆ ನೀಡಲಾಗಿದೆ.

ಕೆ.ಗೋಪಾಲಯ್ಯ – ಅಬಕಾರಿ ಖಾತೆ
ಎಂಟಿಬಿ ನಾಗರಾಜ್ – ಪೌರಾಡಳಿತ, ಸಕ್ಕರೆ
ಆರ್.ಶಂಕರ್ – ತೋಟಗಾರಿಕೆ, ರೇಷ್ಮೆ
ಡಾ.ಕೆ.ಸಿ. ನಾರಾಯಣಗೌಡ – ಕ್ರೀಡೆ, ವಕ್ಫ್ ಹಾಗೂ ಹಜ್ ಜೊತೆಗೆ ಹೆಚ್ಚುವರಿಯಾಗಿ ಯೋಜನೆ ಸಾಂಖಿಕ ಅಂಕಿ-ಅಂಶ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...