alex Certify BIG NEWS: ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಿಎಂ ಯಡಿಯೂರಪ್ಪ ವಿಷಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಿಎಂ ಯಡಿಯೂರಪ್ಪ ವಿಷಾದ

ಬೆಂಗಳೂರು: ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತು ಹೋಗು ಎಂದಿದ್ದ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.

ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಆಹಾರ ಸಚಿವ ಉಮೇಶ್ ಕತ್ತಿ ಸತ್ತು ಹೋಗುವಂತೆ ಹೇಳಿ ಉಡಾಫೆ ಉತ್ತರ ನೀಡಿದ್ದು ಸರಿಯಲ್ಲ. ಸಾಮಾನ್ಯ ಜನರು ಸಮಸ್ಯೆ ಹೇಳಿಕೊಂಡಾಗ ಸಚಿವರಾದವರು ಸ್ಪಂದಿಸಬೇಕು. ಹೊರತು ಸಾಯಿ ಎನ್ನುವುದು ಸರಿಯಲ್ಲ. ಸಚಿವ ಕತ್ತಿ ನೀಡಿದ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.

BIG NEWS: ತಮ್ಮ ಉತ್ತರ ಸಮರ್ಥಿಸಿಕೊಂಡ ಆಹಾರ ಸಚಿವ

ಅಲ್ಲದೇ ಉತ್ತರ ಕರ್ನಾಟಕ ಭಾಗದವರಿಗೆ ಗೋಧಿ ಬೇಡವಾದರೆ 5 ಕೆ.ಜಿ ಅಕ್ಕಿ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...