alex Certify BIG NEWS: ಕುತೂಹಲಕ್ಕೆ ಕಾರಣವಾದ ಮಹತ್ವದ ಸಚಿವ ಸಂಪುಟ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲಕ್ಕೆ ಕಾರಣವಾದ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಭಾರಿ ಚರ್ಚೆ ನಡುವೆಯೇ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟ ಸಭೆ ಕರೆದಿದ್ದು, ಮಹತ್ವ ಪಡೆದುಕೊಂಡಿದೆ.

ಕೊರೊನಾದಿಂದ ಚೇತರಿಸಿಕೊಂಡ ಖುಷಿಗೆ ಚಾಲಕನಿಂದ ಸಖತ್‌ ಡಾನ್ಸ್; ವೈದ್ಯರಿಂದಲೂ ಸಾಥ್

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಕೆಲ ಸಚಿವರು, ಶಾಸಕರು ನಾಯಕತ್ವ ಬದಲಾವಣೆ ಕುರಿತು ತೆರೆಮರೆಯಲ್ಲಿ ನಡೆಸುತ್ತಿರುವ ಕಸರತ್ತಿನ ಬಗ್ಗೆಯೂ ಪ್ರಸ್ತಾಪವಾಗಲಿದೆ ಎನ್ನಲಾಗಿದೆ.

ಕೊಬ್ಬರಿ ಬೆಳೆಗಾರರಿಗೆ ಬಂಪರ್: ಕ್ವಿಂಟಾಲ್ ಗೆ 18 ಸಾವಿರ ರೂ.

ಪ್ರಮುಖವಾಗಿ ರಾಜ್ಯದಲ್ಲಿನ ಕೊರೊನಾ ನಿಯಂತ್ರಣ ಸ್ಥಿತಿಗತಿ, ಲಾಕ್ ಡೌನ್ ವಿಸ್ತರಣೆ, ಜಿಂದಾಲ್ ಗೆ ನೀಡಿರುವ ಭೂಮಿ ವಾಪಸ್ ಪಡೆಯುವ ವಿಚಾರವಾಗಿ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...